logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

#JanAushadhi #ಜನೌಷಧಿ #

ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಯಲ್ಲಿರುವ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವಂತೆ ಆದೇಶಿಸಿದ್ದು ಅದರ ವಿರುದ್ಧ ಇಂದು ಭಾರತೀಯ ಜನತಾಪಕ್ಷ ಬಸವಕಲ್ಯಾಣ ವತಿಯಿಂದ ಬಸವಕಲ್ಯಾಣ ನಗರದ ತಾಲೂಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತಾಡಿದೆ.

107
5776 views

Comment