logo

* ಇಂದು ಅಥಣಿ ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಅಥಣಿ ಮಂಡಲ* ಆಯೋಜಿಸಿದ ವಿಕಸಿತ ಭಾರತ. ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ

* ಇಂದು ಅಥಣಿ ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಅಥಣಿ ಮಂಡಲ* ಆಯೋಜಿಸಿದ ವಿಕಸಿತ ಭಾರತ.
ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರ 11 ವರ್ಷ ಆಡಳಿತದ ಸಾಧನೆಯ ಕುರಿತು ಹಾಗೂ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪಕ ಅಧ್ಯಕ್ಷರಾದ *ಶ್ಯಾಮ್ ಪ್ರಕಾಶ್ ಮುಖರ್ಜಿ* ಯವರ ಬಲಿದಾನ ದಿವಸ ಆಚರಣೆ ಮತ್ತು ಪ್ರಧಾನಮಂತ್ರಿಯವರ ಕನಸಿನ ಯೋಜನೆಯಾದ *ಒಂದು ಮರ ಅಮ್ಮನ ಹೆಸರಿನಲ್ಲಿ* (ಏಕ್ ಪೇಡ ಮಾಕಿನಾಂ ಸೆ) ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಭಾರತೀಯ ಜನತಾ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ *ಪಿ ರಾಜೀವ್* ಮತ್ತು ತಾಲೂಕಿನ ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು, ಪದಾಧಿಕಾರಿಗಳು, ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.

#athani #BJPGovernment #BJP4ViksitBharat #bjpkarnataka

0
130 views